ಎಚ್ಚರಿಕೆ ಬಳಿಕವೂ ಲೋಪ; ಗ್ಯಾರಂಟಿ ಯೋಜನೆ ಕಚೇರಿಯಲ್ಲೇ ಸಾಮೂಹಿಕ SIR ಭರ್ತಿ | SIR In Karnataka | Bengaluru
· Bengaluru, KA
ಬೆಂಗಳೂರಿನ ಭೂಪಸಂದ್ರ ವಾರ್ಡ್ನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SSR) ನಿಯಮಗಳನ್ನು ಗಾಳಿಗೆ ತೂರಿ, ಮನೆ ಮನೆಗೆ ಹೋಗುವ ಬದಲು ಕಚೇರಿಯಲ್ಲೇ ಸಾಮೂಹಿಕವಾಗಿ ಫಾರ್ಮ್ ಭರ್ತಿ ಮಾಡುತ್ತಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. • ಖಾಸಗಿ ವ್ಯಕ್ತಿಗಳ ಹಸ್ತಕ್ಷೇಪ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಪ್ರಶ್ನಾರ್ಹವಾಗಿದೆ. • Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/F1m0ciwMs8c #suvarnanews…
Originally reported by Asianet Suvarna News.